ಶಾಲೆಗಳಿಗೆ ₹100 ದೇಣಿಗೆ ಸುತ್ತೋಲೆ: ನನ್ನ, ಸಿಎಂ ಪಾತ್ರವಿಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ ನಾಗೇಶ

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಖರ್ಚು-ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆಯಾಗಿ ಪ್ರತಿ ತಿಂಗಳು ₹ 100 ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದರಲ್ಲಿ ನನ್ನದಾಗಲಿ ಅಥವಾ ಮುಖ್ಯಮಂತ್ರಿಯದ್ದಾಗಲಿ ಯಾವುದೇ ಪಾತ್ರವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ. ಹೀಗೆ ದೇಣಿಗೆ ಸಂಗ್ರಹಿಸಲು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯಡಿ ಅವಕಾಶವಿದೆ. ಅದನ್ನು … Continued