ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ಸಹ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸಹಕೈದಿಯೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಈ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಮೇಲೆ ಜೈಲಿನಲ್ಲಿ ಹಲ್ಲೆ ಮಾಡಲಾಗಿದೆ. ಬಿಹಾರದ ಮೂಲದ ಸದ್ಯ ಬೆಳಗಾವಿ ರಾಮತೀರ್ಥನಗರ ನಿವಾಸಿ ಹಿತೇಶಕುಮಾರ ಚವಾಣ ಹಲ್ಲೆಗೆ ಒಳಗಾದ ಕೈದಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಾದ ಬಸವರಾಜ … Continued