ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ … Continued

ಖಾಸಗಿ ಬಸ್, ಆಟೋ ಮತ್ತು ಕ್ಯಾಬ್ ನಿರ್ವಾಹಕರ ಜುಲೈ 27ರ ಮುಷ್ಕರ ವಾಪಸ್‌

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಎರಡು ಪ್ರಮುಖ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಗಣಿಸುವುದಾಗಿ ಭರವಸೆ ನೀಡಿದ ನಂತರ ಜುಲೈ 27 ರಂದು ನಿಗದಿಯಾಗಿದ್ದ ಮುಷ್ಕರವನ್ನು ಖಾಸಗಿ ಬಸ್, ಕ್ಯಾಬ್ ಮತ್ತು ಆಟೋ ಚಾಲಕರು ಕೈಬಿಟ್ಟಿದ್ದಾರೆ. 23 ಸಂಘಗಳನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು 30 ಬೇಡಿಕೆಗಳ ಪಟ್ಟಿಯನ್ನು … Continued