ಹೊನ್ನಾವರ : ಖಾಸಗಿ ಬಸ್‌ ಪಲ್ಟಿ ; ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಉರುಳಿ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ (ಮಾರ್ಚ್ 8)ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್, ರ ರಾತ್ರಿ … Continued

ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್ ; ಪ್ರಯಾಣಿಕರು ಪಾರು

ಶಿವಮೊಗ್ಗ: ಖಾಸಗಿ ಸ್ಲೀಪರ್​​ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಬಸ್‌ ತೆರಳುತಿತ್ತು ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸೂಡುರು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನವು … Continued

ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ … Continued

ಖಾಸಗಿ ಬಸ್, ಆಟೋ ಮತ್ತು ಕ್ಯಾಬ್ ನಿರ್ವಾಹಕರ ಜುಲೈ 27ರ ಮುಷ್ಕರ ವಾಪಸ್‌

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಎರಡು ಪ್ರಮುಖ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಗಣಿಸುವುದಾಗಿ ಭರವಸೆ ನೀಡಿದ ನಂತರ ಜುಲೈ 27 ರಂದು ನಿಗದಿಯಾಗಿದ್ದ ಮುಷ್ಕರವನ್ನು ಖಾಸಗಿ ಬಸ್, ಕ್ಯಾಬ್ ಮತ್ತು ಆಟೋ ಚಾಲಕರು ಕೈಬಿಟ್ಟಿದ್ದಾರೆ. 23 ಸಂಘಗಳನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು 30 ಬೇಡಿಕೆಗಳ ಪಟ್ಟಿಯನ್ನು … Continued