ಹಬ್ಬದ ವೇಳೆ ದರ ಹೆಚ್ಚಳ ಮಾಡಿ ಸುಲಿಗೆ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು : ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಹಾಗೂ ವಾರಾಂತ್ಯದಲ್ಲಿ ಖಾಸಗಿ ಬಸ್ಸುಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಸಾರಿಗೆ ಆಯುಕ್ತರು ಎಚ್ಚರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಖಾಸಗಿ ವಾಹನಗಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಸುಲಿಗೆ ಮಾಡುತ್ತಿರುವುದರ ಕುರಿತು ವ್ಯಾಪಕ ದೂರುಗಳಿವೆ. … Continued

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ: 32 ಸಾವಿರ ಖಾಸಗಿ ವಾಹನ ರಸ್ತೆಗೆ 

ಉಡುಪಿ: ಸಾರಿಗೆ ನೌಕರರು ಬುಧವಾರ (ಏ.೭)ದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮೇರೆಗೆ ವಿವಿಧ ಜಿಲ್ಲೆಗಳಲ್ಲಿ ಖಾಸಗಿ ವಾಹನಗಳನ್ನು ಓಡಿಸಲು ಸರ್ಕಾರ ತೀರ್ಮಾನಿಸಿದೆ.ಇದಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಖಾಸಸಗಿ ಬಸ್‌ಗಳ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಮಂಗಳವಾರ ಉಡುಪಿಯಲ್ಲಿ ಖಾಸಗಿ ಬಸ್ ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ … Continued