ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದಾವೆ ದಾಖಲಿಸಲು ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

ಬೆಂಗಳೂರು : ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿ ಆಧರಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು … Continued

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಸೋಮವಾರ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ. ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. … Continued

ಬೆಂಗಳೂರು : ಮೋದಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು

ಬೆಂಗಳೂರು : ಮುಸ್ಲಿಮರನ್ನು ನುಸುಳುಕೋರರು ಎಂದು ಕರೆದಿದ್ದ ಹಾಗೂ “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ. ಪ್ರಧಾನಿಯ ಭಾಷಣವು … Continued