ಖಾಸಗಿ ಸದಸ್ಯರ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆ ಬಿಜೆಪಿಯ ರಾಜಸ್ಥಾನದ ಸಂಸದ ಕಿರೋಡಿ ಲಾಲ್ ಮೀನಾ ಅವರು ಖಾಸಗಿ ಸದಸ್ಯ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆಯನ್ನು ಇಂದು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಇದು ಧರ್ಮ ಆಧಾರಿತ ವೈಯಕ್ತಿಕ ಕಾನೂನುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಚರ್ಚಿಸಲು ಬಿಜೆಪಿ ಸಂಸದ ಹರನಾಥ್ ಸಿಂಗ್ … Continued