ಸರ್ಕಾರದ ಮತ್ತೊಂದು ಎಡವಟ್ಟು : ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಸುತ್ತೋಲೆ, ವಿವಾದ ಬೆನ್ನಲ್ಲೇ ಯೂ ಟರ್ನ್…!​

ಬೆಂಗಳೂರು: ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾವಣೆ ಮಾಡಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸರ್ಕಾರ ಅದಾದ ಎರಡು ದಿನಗಳಲ್ಲಿ ಮತ್ತೊಂದು ಯಡವಟ್ಟು ನಿರ್ಧಾರ ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅದರಿಂದ ಯೂ ಟರ್ನ್‌ ಹೊಡೆದಿದೆ ಹಾಗೂ ಈಗ ತಿದ್ದುಪಡಿ ಆದೇಶ ಹೊರಡಿಸಿದೆ…! ಖಾಸಗಿ ಶಾಲೆಗಳಲ್ಲಿ (Private Schools) ಇನ್ನು … Continued

ಶುಲ್ಕ ಕಟ್ಟಲು ಒತ್ತಡ ಹಾಕಿದ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಖಾಸಗಿ ಶಾಲೆಗಳಿಂದ ಶುಲ್ಕ ಕಟ್ಟಲು ಪೋಷಕರಿಗೆ ಒತ್ತಡ ಮತ್ತು ಕೆಲ ಶಾಲೆಗಳಿಂದ ಫೀಸ್ ಕಟ್ಟಲು ಲೋನ್ ಕೊಡಿಸುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಬಂದ ನಂತರ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಸೂಚನೆ ನೀಡಿದ್ದಾರೆ. ಕಳೆದ ಕೆಲದಿನಗಳಿಂದ ಖಾಸಗಿ … Continued

ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮ ಖಂಡಿಸಿದರು. ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ ಶಾಲೆಗಳವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಸಾವಿರಾರು … Continued