ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ … Continued

ಬೆಂಗಳೂರಿನ ಮಾನದಂಡ ಅನುಸರಿಸಿ ನಮಗ್ಯಾಕೆ ಶಿಕ್ಷೆ..?

ಧಾರವಾಡ:  ಅವೈಜ್ಞಾನಿಕವಾಗಿರುವ  ಶೇ. ೭೦ರಷ್ಟು ಶುಲ್ಕಪಡೆಯುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಶಾಲಾ ಶುಲ್ಕ ಪಡೆಯುವ ಆಧಾರವಾಗಲಿ, ನಗರಗಳ ಗ್ರೇಡ್ ಮೇಲಾಗಲಿ ಶುಲ್ಕ   ಕಡಿತಗೊಳಿಸುವಂತೆ ಆಗಬೇಕು ಎಂದು ಧಾರವಾಡ ಅನುದಾನ ರಹಿತ ಖಾಸಗಿ ಶಾಲೆಗಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಆಗ್ರಹಸಿವೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಈ … Continued