ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ. ಮಂಗಳೂರು ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡುವ 2019ರ ಸಚಿವ ಸಂಪುಟದ ನಿರ್ಧಾರವನ್ನು ವಜಾ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ … Continued