ಹಟ್ಟಿ ಚಿನ್ನದ ಗಣಿ ಖಾಸಗೀಕರಣ ಇಲ್ಲ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು:- ಯಾವುದೇ ಕಾರಣಕ್ಕೂ ಹಟ್ಡಿ ಚಿನ್ನದ ಗಣಿ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕವಾಗಿ 1800 ಕೆಜಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ, 5000 ಕೆಜಿ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆಯೇ ಹೊರತು ಖಾಸಗೀಕರಣ ಮಾಡುವ ಅಲೋಚನೆ … Continued

ಸಾರ್ವಜನಿಕ ಆಸ್ತಿ ಖಾಸಗಿಗೆ ನೀಡುವುದೇ ಮೋದಿ ಸರ್ಕಾರದ ದೊಡ್ಡ ಸಾಧನೆ: ಶಿವಸೇನಾ ವ್ಯಂಗ್ಯ

ಮುಂಬೈ: ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಹೇಳುತ್ತಿರುವ ಕೇಂದ್ರ ಸರಕಾರ ಬಂದರುಗಳು ಹಾಗೂ ವಿಮಾನ ನಿಲ್ದಾಣಗಳನ್ನು ಖಾಸಗೀಯವರಿಗೆ ನೀಡುತ್ತಿರುವ ಕ್ರಮವನ್ನು ಖಂಡಿಸಿದ ಶಿವಸೇನಾ ಕೇಂದ್ರ ಸರಕಾರ ಇಬ್ಬಗೆ ನಿಲುವು ಹೊಂದಿದೆ ಎಂದು ಜರಿದಿದೆ. ರೈಲ್ವೆ ಖಾಸಗೀಕರಣ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಹೇಳಿದರೆ, ಭಾರತೀಯ ಜೀವವಿಮಾ ಸಂಸ್ಥೆಯನ್ನು ಖಾಸಗೀಯವರಿಗೆ ನೀಡುವುದಿಲ್ಲ ಎಂದು … Continued

ಬಿಎಸ್‌ಎನ್‌ಎಲ್ ಖಾಸಗೀಕರಣವಿಲ್ಲ: ಕೇಂದ್ರ ಸರ್ಕಾರ

ನವ ದೆಹಲಿ : ಬಿಎಸ್‌ಎನ್‌ಎಲ್ ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರಕ್ಕೆ ಇಲ್ಲ ಎಂದು ಸಂವಹನ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ತನ್ನ 4 ಜಿ ವೈರ್‌ ಲೆಸ್ ಸೇವೆ ಮುಂದಿನ 18 ರಿಂದ 24 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸುತ್ತಿದೆ ಎಂದು ಸಚಿವ … Continued

ಬ್ಯಾಂಕ್‌ಗಳ ಖಾಸಗೀಕರಣ ಮಾಡಿದರೂ ನೌಕರರ ಹಿತ ಕಾಪಾಡಲು ಬದ್ಧ: ನಿರ್ಮಲಾ

ನವದೆಹಲಿ: ಎಲ್ಲ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಿಲ್ಲ, ಒಂದು ವೇಳೆ ಖಾಸಗೀಕರಣ ಮಾಡಿದರೂ ಬ್ಯಾಂಕ್‌ ನೌಕರರ ಹಿತಾಸಕ್ತಿ ಕಾಪಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ನೀಡಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ಖಂಡಿಸಿ ರಾಷ್ಟ್ರವ್ಯಾಪಿ ಬ್ಯಾಂಕ್‌ ನೌಕರರು ೨ ದಿನಗಳ ಧರಣಿ ನಡೆಸಿದ ನಂತರ ಸಚಿವೆ ಈ ಹೇಳಿಕೆ ನೀಡಿದ್ದಾರೆ. ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಬ್ಯಾಂಕುಗಳ ಪ್ರತಿಯೊಬ್ಬ ಸಿಬ್ಬಂದಿಯ … Continued

ರೈಲ್ವೆ ಖಾಸಗೀಕರಣವಿಲ್ಲ: ಪಿಯುಷ್‌ ಗೋಯಲ್‌ ಪುನರುಚ್ಚಾರ

ನವ ದೆಹಲಿ: ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್‌ ಗೋಯಲ್‌ ಪುನರುಚ್ಚರಿಸಿದ್ದಾರೆ. ಅವರು ಸಂಸತ್ತಿನಲ್ಲಿ ಮಾತನಾಡಿ, ಭಾರತೀಯ ರೈಲ್ವೆ ಪ್ರತಿಯೊಬ್ಬ ಭಾರತೀಯನ ಸ್ವತ್ತು. ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ಅದು ಸರಕಾರಿ ಒಡೆತನದಲ್ಲಿಯೇ ಇರಲಿದೆ ಎಂದರು. ೨೦೨೧-೨೨ನೇ ಆಯವ್ಯಯದಲ್ಲಿ ರೈಲ್ವೆಗೆ ೨.೧೫ ಲಕ್ಷ ಕೋಟಿ ರೂ. ಅನುದಾನ ತೆಗೆದಿಡಲಾಗಿದೆ. ಪ್ರಯಾಣಿಕರ … Continued

ಖಾಸಗೀಕರಣ-ವಿಲೀನಕ್ಕೆ ವಿರೋಧ: ಮಾರ್ಚ್ 15ರಿಂದ ಎರಡು ದಿನಗಳ ಬ್ಯಾಂಕ್‌ ಮುಷ್ಕರ,

ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣಗೊಳಿಸುವ ತೀರ್ಮಾನ ವಿರೋಧಿಸಿ ಮಾರ್ಚ್ 15 ಹಾಗೂ 16ರಂದು ಹಲವಾರು ಬ್ಯಾಂಕ್ ಒಕ್ಕೂಟಗಳು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು ಬ್ಯಾಂಕ್‌ ವ್ಯವಹಾರಗಳು ವ್ಯತ್ಯಯಗೊಳ್ಳುವ ಸಾದ್ಯತೆಯಿದೆ. ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಈ ಮುಷ್ಕರಕ್ಕೆ ಕರೆ ನೀಡಿದೆ. ಇತ್ತೀಚಿಗೆ ನಡೆದ ಸರ್ಕಾರ ಹಾಗೂ … Continued

ಪಿಎಸ್‌ಯುಗಳ ಖಾಸಗೀಕರಣಕ್ಕೆ ಪಿಎಂ ಮೋದಿ ಪ್ರಬಲ ಪ್ರತಿಪಾದನೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯತಂತ್ರರಹಿತ ಸಾರ್ವಜನಿಕ ವಲಯದ ಉದ್ದಿಮೆಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಲು ಪ್ರಬಲ ಪ್ರತಿಪಾದನೆ ಮಾಡಿದ್ದಾರೆ. ಸರ್ಕಾರಕ್ಕೆ ವ್ಯವಹಾರದಲ್ಲಿ ಯಾವುದೇ ವ್ಯವಹಾರವಿಲ್ಲ ಎಂದು ಹೇಳಿದ ಅವರು, ತೆರಿಗೆದಾರರ ಹಣದ ಮೇಲೆ ನಷ್ಟವನ್ನುಂಟು ಮಾಡುವ ಘಟಕಗಳನ್ನು ಉಳಿಸಿಕೊಳ್ಳುವುದು ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಖರ್ಚು ಮಾಡಬಹುದಾದ ಸಂಪನ್ಮೂಲಗಳನ್ನು ಬರಿದಾಗಿಸುತ್ತದೆ . ತೈಲ ಮತ್ತು ಅನಿಲ,ವಿದ್ಯುತ್ ಕ್ಷೇತ್ರಗಳಲ್ಲಿರುವಂತಹ ಸಾರ್ವಜನಿಕ … Continued

ವಿಮಾನನಿಲ್ದಾಣಗಳ ಖಾಸಗೀಕರಣಕ್ಕೆ ಸರಕಾರ ಚಿಂತನೆ

ಮುಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ೬ ರಿಂದ ೧೦ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಬಿಡ್‌ ಆಹ್ವಾನಿಸಲು ಸರ್ಕಾರ ಯೋಜಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರ (ಎಎಐ) ಲಾಭರಹಿತ ವಿಮಾನ ನಿಲ್ದಾಣ ಮತ್ತು ಲಾಭ ಗಳಿಸುವ ವಿಮಾನ ನಿಲ್ದಾಣಗಳನ್ನು ಪ್ಯಾಕೇಜ್‌ನಂತೆ ನೀಡುತ್ತಿದೆ. ಆರರಿಂದ 10 ವಿಮಾನ ನಿಲ್ದಾಣಗಳನ್ನು ಖಾಸಗಿಯವರಿಗೆ ನೀಡುವ ಬಗ್ಗೆ ನಾವು ಚಿಂತಿಸುತ್ತಿದ್ದೇವೆ. ವಿಮಾನ ನಿಲ್ದಾಣಗಳನ್ನು … Continued