ಪ್ರಿಯಾ ರಮಣಿಗೆ ಗೆಲುವು ಇತರ ಪೀಡಿತ ಮಹಿಳೆಯರಿಗೆ ಪ್ರೇರಣೆ

ಪ್ರಿಯಾ ರಮಣಿ ಶಕ್ತಿಯುತ ವ್ಯಕ್ತಿಯ ವಿರುದ್ಧ ಹೋರಾಟದಲ್ಲಿ ಗೆದ್ದಿದ್ದಾಳೆ. ಖ್ಯಾತ ಪತ್ರಕರ್ತ ಎಂ.ಜೆ.ಅಕ್ಬರ್‌ ಅವರು ಈಕೆಯ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಮರಣದಲ್ಲಿ ಆಕೆಗೆ ಕ್ಷಮೆಯಾಚಿಸಲು ಅವಕಾಶ ನೀಡಲಾಯಿತು. ಅವಳು ಹಿಂತೆಗೆದುಕೊಂಡಿದ್ದರೆ ಕೆಲವರು ಅವಳನ್ನು ದೂಷಿಸುತ್ತಿದ್ದರು. ಆದರೆ ಪ್ರಿಯಾ, ತನ್ನ ಕುಟುಂಬದ ಬೆಂಬಲದೊಂದಿಗೆ, ಹಿತೈಷಿಗಳು, ಸಹೋದ್ಯೋಗಿಗಳು ಮತ್ತು ತನ್ನ ಕಾರಣವನ್ನು ಬಲಪಡಿಸಲು ಮಾತನಾಡಿದ ಇತರ ಮಹಿಳೆಯರ ಬೆಂಬಲದೊಂದಿಗೆ, … Continued

ಎಂಜೆ ಅಕ್ಬರ್‌ ಮಾನನಷ್ಟ ಮೊಕದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾರಮಣಿ ಖುಲಾಸೆ

ನವದೆಹಲಿ: ಎಂಜೆ ಅಕ್ಬರ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ (ಮೀ ಟೂ) ಮಾಡಿದ ನಂತರ ಪ್ರಿಯಾರಮಣಿ ವಿರುದ್ಧ ಎಂಜೆ ಅಕ್ಬರ್‌ ಹೂಡಿದ್ದ ಮಾನನಷ್ಟ ಮೊಕದ್ದಮೆಯಿಂದ ದೆಹಲಿ ನ್ಯಾಯಾಲಯ ಬುಧವಾರ ಪ್ರಿಯಾ ರಮಣಿಯನ್ನು ಖುಲಾಸೆಗೊಳಿಸಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಪರಿಣಾಮವನ್ನು ಸಮಾಜವು ಅರ್ಥಮಾಡಿಕೊಳ್ಳಬೇಕು” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ … Continued

ಎಂ.ಜೆ. ಅಕ್ಬರ್‌ ಮಾನಷ್ಟ ಮೊಕದ್ದಮೆ ತೀರ್ಪು: ಫೆ.೧೭ಕ್ಕೆ ಮುಂದೂಡಿಕೆ

ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ದಾಖಲಿಸಿದ ಮಾನಹಾನಿ ಪ್ರಕರಣದ ತೀರ್ಪನ್ನು ದೆಹಲಿ ನ್ಯಾಯಾಲಯ ಫೆ.೧೭ಕ್ಕೆ ಮುಂದೂಡಿದೆ. ಎರಡೂ ಪಕ್ಷಗಳಿಂದ ಲಿಖಿತ ಸಲ್ಲಿಕೆಯಲ್ಲಿ ವಿಳಂಬವಾಗಿದ್ದರಿಂದ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ರವೀಂದ್ರಕುಮಾರ ಪಾಂಡೆ ತೀರ್ಪನ್ನು ಮುಂದೂಡಿದ್ದಾಗಿ ತಿಳಿಸಿದರು. ೧೯೯೪ರಲ್ಲಿ ಏಷ್ಯನ್‌ ಏಜ್‌ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ … Continued