ವಕ್ಫ್ ತಿದ್ದುಪಡಿ ಮಸೂದೆ ಚರ್ಚೆ; ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಕೇರಳದ ಪ್ರಮುಖ ಮುಸ್ಲಿಂ ಸಂಘಟನೆಯ ಮುಖವಾಣಿ ವಾಗ್ದಾಳಿ
ತಿರುವನಂತಪುರಂ: ಪ್ರಭಾವಿ ಮುಸ್ಲಿಂ ಸಂಘಟನೆಯಾದ ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲೆಮಾದ ಮುಖವಾಣಿಯಾದ ಸುಪ್ರಭಾತಂ, ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಮೌನವಾಗಿರುವ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಟೀಕಿಸಿದೆ. ಏಪ್ರಿಲ್ 4 ರಂದು ಪ್ರಕಟವಾದ ಸಂಪಾದಕೀಯದಲ್ಲಿ, ಪತ್ರಿಕೆಯು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಯ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ಅವರ … Continued