ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು…!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಹಿಮಾಚಲ ಪ್ರದೇಶ ಉಸ್ತುವಾರಿ ಸ್ಥಾನವನ್ನೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, “ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ. ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಉಲ್ಲೇಖ

ನವದೆಹಲಿ: ಎನ್‌ಆರ್‌ಐ ಉದ್ಯಮಿ ಸಿ.ಸಿ. ಥಂಪಿ ಮತ್ತು ಬ್ರಿಟಿಷ್ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮೊದಲ ಬಾರಿಗೆ ಹೆಸರಿಸಲಾಗಿದೆ. ರಾಬರ್ಟ್ ವಾದ್ರಾ ಮತ್ತು ಥಂಪಿ ಅವರಲ್ಲದೆ, ಪ್ರಿಯಾಂಕಾ ಗಾಂಧಿ ಕೂಡ ಫರಿದಾಬಾದ್‌ನಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continued

ಇವರು ವಾರಾಣಸಿಯಿಂದ ಸ್ಪರ್ಧಿಸಿದರೆ…. ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ : ಸಂಜಯ ರಾವತ್‌

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಾಣಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ ರಾವತ್ ಹೇಳಿದ್ದಾರೆ. ವಾರಾಣಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು … Continued

ಬಿಕಿನಿ ಬೀಚಿಗೆ ವಿನಃ ಕಾಲೇಜಿಗಲ್ಲ, ಎಲ್ಲದಕ್ಕೂ ಡ್ರೆಸ್ ಕೋಡ್ ಇರುತ್ತದೆ: ಸುಮಲತಾ ಅಂಬರೀಶ

ಬೆಂಗಳೂರು : ಪ್ರತಿ ಸ್ಥಳಕ್ಕೂ ಅದರದ್ದೇ ಆದ ಡ್ರೆಸ್ ಕೋಡ್ ಇರುತ್ತದೆ. ನೀವು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್​ನಲ್ಲಿ ಬಿಕಿನಿ ಧರಿಸಬಹುದು. ಆದ್ರೆ, ಅದನ್ನ ಶಾಲೆಯಲ್ಲಿ ಧರಿಸಲು ಸಾಧ್ಯವಿಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್‌ ನಾಯಕ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು “ನಾವು … Continued

ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ. ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ … Continued