ವಿದೇಶ ಸುತ್ತುವ ಪ್ರಧಾನಿಗೆ ರೈತರ ಸಮಸ್ಯೆ ಕೇಳಲು ಸಮಯವಿಲ್ಲ: ಪ್ರಿಯಾಂಕಾ ಲೇವಡಿ

ಪ್ರಪಂಚದ ಹಲವು ದೇಶಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಭಟನಾ ನಿರತ ರೈತರ ಕಣ್ಣೊರೆಸಲು ಸಮಯವಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ರೈತರು ದೆಹಲಿ ಗಡಿಯಲ್ಲಿ ಕಳೆದ ೯೦ ದಿನಗಳಿಂದ ಪ್ರತಿಭಟನೆ ನಡಸುತ್ತಿದ್ದಾರೆ. ಹಲವು ರೈತರು ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಜೀವ ಕಳೆದುಕೊಂಡರು. ಪ್ರತಿಭಟನಾನಿರತ ರೈತರ ವಿದ್ಯುತ್‌ ಹಾಗೂ … Continued

ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ

ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಫೆ.೧೦ರಂದು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆಯುವ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಫೆ.೧೩ರಂದು ಪ್ರಿಯಾಂಕಾ ಬಿಜ್ನೋರ್ ಮತ್ತು ಮುಜಫರ್‌ನಗರ ಜಿಲ್ಲೆಗಳ ರೈತರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ದೆಹಲಿ ಗಡಿಯಲ್ಲಿ ವಿವಾದಾತ್ಮಕ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪಂಜಾಬ್‌, ಹರಿಯಾಣ ಹಾಗೂ ಉತ್ತರ … Continued