ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ … Continued

ಟಿಸಿಎಸ್ ಟೆಕ್‌ಬೈಟ್ಸ್‌‌ ಹುಬ್ಬಳ್ಳಿ ಆವೃತ್ತಿಯ ಪ್ರಶಸ್ತಿ ಬಾಚಿಕೊಂಡ ಧೀರಜ್

ಹುಬ್ಬಳ್ಳಿ: ಜಾಗತಿಕ ಐಟಿ ಸೇವೆ, ಸಲಹೆ ಮತ್ತು ಉದ್ದಿಮೆ ವಹಿವಾಟು ಪರಿಹಾರ ಸಂಘಟನೆಯಾಗಿರುವ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (ಟಿಸಿಎಸ್), ಮತ್ತು ಕರ್ನಾಟಕ ಸರ್ಕಾರ ರಚಿಸಿರುವ ಐಟಿ ಶಿಕ್ಷಣ ಗುಣಮಟ್ಟ ಮಂಡಳಿಯ (ಬಿಐಟಿಇಎಸ್) ಜಂಟಿ ಆಶ್ರಯದಲ್ಲಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಟಿಸಿಎಸ್ ಟೆಕ್‌ಬೈಟ್ಸ್ ೧೨ನೇ ಆವೃತ್ತಿಯ ಐಟಿ ರಸಪ್ರಶ್ನೆ ಸ್ಪರ್ಧೆಯ ಹುಬ್ಬಳ್ಳಿ ಪ್ರಾದೇಶಿಕ ವಲಯದ ಅಂತಿಮ … Continued