ಉಡುಪಿ: ಪರೀಕ್ಷೆ ಬರೆಯಲು ಹಿಜಾಬ್‌ಗಾಗಿ ಪಟ್ಟು, ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸಾದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಆರಂಭವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ಪಟ್ಟು ಹಿಡಿದ ಉಡುಪಿಯ ಇಬ್ಬರು ಹಿಜಾಬ್ ಹೋರಾಟಗಾರ್ತಿಯರಿಗೆ ಅವಕಾಶ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯದೆ ವಾಪಸ್ಸಾಗಿದ್ದಾರೆ. ಉಡುಪಿಯಲ್ಲಿ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಆಲಿಯಾ ಅಸ್ಸಾದಿ ಮತ್ತು ರೇಶಮ್ಎಂಬ ಇಬ್ಬರು ವಿದ್ಯಾರ್ಥಿನಿಯರು ಇಂದು, ಶುಕ್ರವಾರ ಪರೀಕ್ಷೆ ಬರೆಯಬೇಕಿತ್ತು. … Continued