ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು … Continued