ಪಂಜಾಬ್‌ನಲ್ಲಿ ಪ್ರಧಾನಿ ಮೋದಿ ಭದ್ರತಾ ಉಲ್ಲಂಘನೆ: ಲೋಪಕ್ಕೆ ಫಿರೋಜ್‌ಪುರ ಎಸ್‌ಎಸ್‌ಪಿ ಹೊಣೆ ಎಂದ ತನಿಖಾ ಸಮಿತಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸದ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಫಿರೋಜ್‌ಪುರ ಎಸ್‌ಎಸ್‌ಪಿ ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನೇತೃತ್ವದ ಐವರು ಸದಸ್ಯರ ಸಮಿತಿ ಸಲ್ಲಿಸಿದ ವರದಿ ಹೇಳಿದೆ. ಜನರು ಜಮಾಯಿಸಿದ್ದಾರೆ ಎಂದು ತಿಳಿದಿದ್ದರೂ ಎಸ್‌ಎಸ್‌ಪಿ ಫಿರೋಜ್‌ಪುರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು … Continued