ಗ್ಯಾನವಪಿ ಮಸೀದಿ ಹಕ್ಕು ವಿವಾದ: ಎಎಸ್‌ಐ ಸರ್ವೆ, ಸ್ಥಳೀಯ ನ್ಯಾಯಾಲಯದ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ತಡೆ

ವಾರಾಣಸಿಯ ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಗ್ಯಾನವಪಿ-ಕಾಶಿ ಭೂ ವಿವಾದ ಪ್ರಕರಣದ ವಿಚಾರಣೆ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸರ್ವೆಗೆ ಅನುಮತಿಸಿದ್ದಕ್ಕೆ ಅಲಹಾಬಾದ್‌ ಹೈಕೋರ್ಟ್‌ ತಡೆ ನೀಡಿದೆ. ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಪ್ರಕರಣವನ್ನು ಕೈಗೆತ್ತಿಕೊಂಡು ನಿರ್ವಹಿಸಿದ್ದು ತೀರ್ಪನ್ನು ಕಾಯ್ದಿರಿಸಿರುವಾಗ ಕೆಳ ನ್ಯಾಯಾಲಯದಲ್ಲಿನ ವಿಚಾರಣೆ ಕಾನೂನಿಗೆ ವಿರುದ್ಧವಾದ ತಪ್ಪು ನಡೆಯಾಗಿದೆ ಎಂದು ನ್ಯಾಯಮೂರ್ತಿ ಪ್ರಕಾಶ್‌ ಪಾಡಿಯಾ ನೇತೃತ್ವದ … Continued