ಒಕ್ಕಲಿಗರ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ : ಭುಗಿಲೆದ್ದ ಪ್ರತಿಭಟನೆ

ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರೊ. ಕೆ.ಎಸ್. ಭಗವಾನ್ ಈಗ ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ತೀವ್ರ ಪ್ರತಿಭಟನೆ ಎದುರಿಸುತ್ತಿದ್ದಾರೆ. ಮೈಸೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ (ಅಕ್ಟೋಬರ್‌ 13) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಅಥವಾ ಅವರು ಹೀನ ಸಂಸ್ಕೃತಿಯವರು ಎಂದು ಹೇಳಿರುವುದು ಈಗ ಭಾರೀ … Continued

ಬರಹಗಾರ ಪ್ರೊ. ಭಗವಾನ್‌ ಮುಖಕ್ಕೆ ಕಪ್ಪು ಮಸಿ ಬಳಿದ ವಕೀಲೆ

ಬೆಂಗಳೂರು: ಬರಹಗಾರ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲಾರದ ಮೀರಾ ರಾಘವೇಂದ್ರ ಎಂಬುವವರು ಭಗವಾನ್‌ ಅವರು ಹಿಂದೂ ದೇವರನ್ನು ಅವಮಾನಿಸುತ್ತಿರುವುದನ್ನು ಖಂಡಿಸಿ ಕೋರ್ಟ್‌ ಆವರಣದಲ್ಲಿಯೇ ಭಗವಾನ್‌ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಕಟು ಟೀಕಾಕಾರರಾಗಿರುವ … Continued