ಒಕ್ಕಲಿಗರ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ : ಭುಗಿಲೆದ್ದ ಪ್ರತಿಭಟನೆ
ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರೊ. ಕೆ.ಎಸ್. ಭಗವಾನ್ ಈಗ ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ತೀವ್ರ ಪ್ರತಿಭಟನೆ ಎದುರಿಸುತ್ತಿದ್ದಾರೆ. ಮೈಸೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ (ಅಕ್ಟೋಬರ್ 13) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಅಥವಾ ಅವರು ಹೀನ ಸಂಸ್ಕೃತಿಯವರು ಎಂದು ಹೇಳಿರುವುದು ಈಗ ಭಾರೀ … Continued