ಕೋವಿಡ್ ಎಸ್ಒಪಿ ಜಾರಿಯಲ್ಲಿರುವ ವರೆಗೆ ಸಮಾವೇಶ, ಧರಣಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಜನವರಿ 4ರಂದು ಹೊರಡಿಸಿರುವ ಪ್ರಮಾಣಿತ ಕಾರ್ಯಸೂಚಿಯನ್ನು (ಎಸ್ಒಪಿ) ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಸ್ಒಪಿ ಜಾರಿಯಲ್ಲಿರುವವರೆಗೆ ಯಾವುದೇ ಪ್ರತಿಭಟನೆ ಅಥವಾ ರಾಜಕೀಯ ಸಮಾವೇಶಗಳಿಗೆ ಅವಕಾಶ ಕೊಡಬಾರದು ಎಂದು ಶುಕ್ರವಾರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಬೇಕು ಎಂದು … Continued