ಪತಂಜಲಿ ಔಷಧ ಜಾಹೀರಾತಿಗೆ ತಾತ್ಕಾಲಿಕ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್ : ಪತಂಜಲಿ ಆಯುರ್ವೇದಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌

ನವದೆಹಲಿ: ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ತನ್ನ ಔಷಧಿಗಳು ಕೆಲವು ರೋಗಗಳನ್ನು ಗುಣಪಡಿಸುತ್ತವೆ ಎಂದು ಯಾವುದೇ ಪ್ರಾಯೋಗಿಕ ಸಾಕ್ಷ್ಯಗಳಿಲ್ಲದಿದ್ದರೂ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡುವ ಮೂಲಕ ಪತಂಜಲಿ ದೇಶದ ಜನರ ದಿಕ್ಕುತಪ್ಪಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ತೀವ್ರ ಅಸಮಾಧಾನ … Continued

ಶಿವಮೊಗ್ಗ ಪ್ರವೇಶಿಸದಂತೆ ಪ್ರಮೋದ ಮುತಾಲಿಕಗೆ ನಿರ್ಬಂಧ

ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಅವರಿಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಮಂಗಳವಾರ ರಾತ್ರಿ ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದ ಪೊಲೀಸರು ಮುಂದಿನ ಮೂವತ್ತು ದಿನಗಳ ಮಟ್ಟಿಗೆ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ … Continued