ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜುಗಳ ಸುತ್ತ ನಿಷೇಧಾಜ್ಞೆ ಫೆಬ್ರವರಿ 26ರ ವರೆಗೆ ವಿಸ್ತರಣೆ

ಮಂಗಳೂರು: ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ನಿಷೇಧಾಜ್ಞೆಗಳನ್ನು ಫೆಬ್ರವರಿ 26 ರ ವರೆಗೆ ವಿಸ್ತರಿಸಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ ಸಂಜೆ 6ರಿಂದ … Continued