ಕೇರಳದ ಟ್ವೆಂಟಿ-20 ಪಾರ್ಟಿಯೊಂದಿಗೆ ಎಎಪಿ ಮೈತ್ರಿ ಘೋಷಿಸಿದ ಕೇಜ್ರಿವಾಲ್, ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ಭರವಸೆ

ಕೊಚ್ಚಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇರಳದ ಟ್ವೆಂಟಿ-20 ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ. ಈ ಮೈತ್ರಿಗೆ ಜನ ಕಲ್ಯಾಣ ಮೈತ್ರಿ ಎಂದು ಹೆಸರಿಡಲಾಗುವುದು ಎಂದು ಅವರು ಹೇಳಿದ್ದಾರೆ. ಕೇರಳ ಇಲ್ಲಿಯವರೆಗೆ ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವಿನ ದ್ವಿಧ್ರುವಿ ಸ್ಪರ್ಧೆಗೆ ಸಾಕ್ಷಿಯಾಗಿದೆ. ಭಾರತೀಯ … Continued