ಉಕ್ರೇನ್‌ನಿಂದ ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಸುರಕ್ಷಾ ಕಾರಿಡಾರ್‌ ಸ್ಥಾಪನೆ, ಕರ್ನಾಟಕದ ವಿದ್ಯಾರ್ಥಿಯ ಸಾವಿನ ತನಿಖೆ: ರಷ್ಯಾ ರಾಯಭಾರಿ

ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷ ವಲಯದಿಂದ ಪಾರಾಗಲು ಭಾರತೀಯ ಪ್ರಜೆಗಳಿಗೆ ಸುರಕ್ಷಿತ ಮಾರ್ಗವನ್ನು ನೀಡಲಾಗುವುದು ಎಂದು ರಷ್ಯಾದ ರಾಯಭಾರಿ-ನಿಯೋಜಿತ ಡೆನಿಸ್ ಅಲಿಪೋವ್ ಬುಧವಾರ ಭರವಸೆ ನೀಡಿದ್ದಾರೆ. ಮಂಗಳವಾರ ಖಾರ್ಕಿವ್‌ನಲ್ಲಿ ನಿಧನರಾದ ಭಾರತೀಯ ವಿದ್ಯಾರ್ಥಿ ನವೀನ್‌ಗೆ ಸಂತಾಪ ಸೂಚಿಸುವ ಮೂಲಕ ಡೆನಿಸ್ ಅಲಿಪೋವ್ ತಮ್ಮ ಪತ್ರಿಕಾಗೋಷ್ಠಿಯನ್ನು ಪ್ರಾರಂಭಿಸಿದರು. ನವೀನ್ ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಷ್ಯಾ ರಾಯಭಾರಿ … Continued