1 ರೂಪಾಯಿ ನೋಟು ತಂದ್ರೆ ಹೊಸ ಶೂ ಕೊಡ್ತೇವೆ ಅಂದ್ರು : ಕನಸು ಕಂಡು ಬಂದವರಿಗೆ ಸಿಕ್ಕಿದ್ದು ಲಾಠಿ ಏಟು…!

ಕೋಯಿಕ್ಕೋಡ್: ಕೇವಲ ಒಂದು ರೂಪಾಯಿಗೆ ಬ್ರಾಂಡೆಡ್ ಶೂ ಸಿಗುತ್ತದೆ ಎಂದರೆ ಯಾರಿಗೆ ತಾನೇ ಆಸೆ ಆಗಲ್ಲ ಹೇಳಿ? ಆದರೆ ಅದೇ ಆಸೆ ಇಂದು, ಭಾನುವಾರ ದೊಡ್ಡ ರಂಪಾಟಕ್ಕೆ ಕಾರಣವಾಗಿದೆ. ವ್ಯಾಪಾರ ಹೆಚ್ಚಿಸಿಕೊಳ್ಳಲು ಅಂಗಡಿಯವರು ಮಾಡಿದ ಒಂದು ‘ಗಿಮಿಕ್’ ನಿಂದ ಜನರ ನಿಯಂತ್ರಣಕ್ಕೆ ಪೊಲೀಸರ ಲಾಠಿ ಚಾರ್ಜ್ ನಡೆಸಬೇಕಾಯಿತು. ಇದು ಮಾಲೀಕರ ಬಂಧನದಲ್ಲಿ ಅಂತ್ಯವಾಗಿದೆ. ಇದು ಕೇರಳದ … Continued

ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 60ಕ್ಕೂ ಹೆಚ್ಚು ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ

ಬೆಂಗಳೂರು : 2026 ಹೊಸ ವರ್ಷ ಆರಂಭದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ (Karnataka government) ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ (IPS Transfer) ಮಾಡಿದೆ. 60ಕ್ಕೂ ಹೆಚ್ಚು ಐಪಿಎಸ್‌ ಪೊಲೀಸ್‌ ಅಧಿಕಾರಿಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಸುಮಾರು 23 ಐಪಿಎಸ್​ ಅಧಿಕಾರಿಗಳಿಗೆ (IPS Officers) ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿದ್ದು, … Continued

ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್‌ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ … Continued