ಕೈಗಾರಿಕೋದ್ಯಮಿ ರತನ್ ಟಾಟಾ ಉಯಿಲಿ(will)ನಲ್ಲಿ ₹500 ಕೋಟಿ ಪಡೆದ ಮೋಹಿನಿ ಮೋಹನ ದತ್ತಾ ; ಈ ನಿಗೂಢ ವ್ಯಕ್ತಿ ಯಾರು..?

ವಿಶ್ವದ ಅತ್ಯಂತ ಗೌರವಾನ್ವಿತ ಕೈಗಾರಿಕೋದ್ಯಮಿಗಳಲ್ಲಿ ಒಬ್ಬರಾಗಿದ್ದ ರತನ್ ಟಾಟಾ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಹಲೋಕ ತ್ಯಜಿಸಿದರೂ, ಅವರು ಬರೆದಿಟ್ಟ ಉಯಿಲು(will) ಈಗ ಮತ್ತೆ ಸುದ್ದಿಯಲ್ಲಿದೆ. ದಿವಂಗತ ರತನ್ ಟಾಟಾ ಅವರ ಉಯಿಲಿ(will)ನಲ್ಲಿ ಹೊರಹೊಮ್ಮಿರುವ ಮೋಹಿನಿ ಮೋಹನ ದತ್ತಾ ಎಂಬ ಹೆಸರು ಟಾಟಾ ಕುಟುಂಬ ಮತ್ತು ವ್ಯಾಪಾರ ಸಮುದಾಯದ ಅನೇಕರ ಅಚ್ಚರಿಗೆ ಕಾರಣವಾಗಿದೆ. ರತನ್‌ ಟಾಟಾ ಅವರು … Continued

ಬೆಳಗಾವಿ: ಮಾಜಿ ಸಚಿವರ ಮಗನ ಜಮೀನಿಗೂ ವಕ್ಫ್‌ ಕಂಟಕ

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಜೊಲ್ಲೆ ಕುಟುಂಬದ ಮೇಲೆ ಇದೀಗ ವಕ್ಫ್ ಕಾಡಲಾರಂಭಿಸಿದೆ. ನಿಪ್ಪಾಣಿ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವರು ಆಗಿರುವ ಶಶಿಕಲಾ ಜೊಲ್ಲೆ ಮತ್ತು ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದಂಪತಿಯ ಮಗ ಬಸವ ಪ್ರಭು ಜೊಲ್ಲೆ ಹೆಸರಿನಲ್ಲಿರುವ ಜಮೀನು ಈಗ ವಕ್ಫ್ ಹೆಸರಲ್ಲಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ. ಜೊತೆಗೆ ಕುಟುಂಬದ … Continued

ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ರಾಮನಗರ : ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿ ಹಾಗೂ 3 ಸಾವಿರ ಎಕರೆಯ ಭೂಮಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿದ್ದು, ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಓಸ್ವಾಲ್‌ ಜೈನ್‌ ಅವರು … Continued

ತಾನು ಸಾಕಿದ ನಾಯಿ, ಬೆಕ್ಕಿಗೆ ₹23 ಕೋಟಿ ಮೌಲ್ಯದ ಆಸ್ತಿ ಬರೆದ ಮಹಿಳೆ…! ಯಾಕೆಂದರೆ….

ಶಾಂಘೈ: ಚೀನಾದಲ್ಲಿ ವಯಸ್ಸಾದ ಮಹಿಳೆಯೊಬ್ಬರು ತನ್ನ 20 ಮಿಲಿಯನ್ ಯುವಾನ್ (23.58 ಕೋಟಿ ರೂ.) ಸಂಪತ್ತನ್ನು ತನ್ನ ಬೆಕ್ಕು ಮತ್ತು ನಾಯಿಗಳ ಹೆಸರಿಗೆ ಮಾಡಿದ್ದಾರೆ…! ಅವರು ತನ್ನ ವೃದ್ಧಾಪ್ಯದಲ್ಲಿ ತನ್ನನ್ನು ನೋಡಿಕೊಳ್ಳದ ಸ್ವಾರ್ಥಿ ಮಕ್ಕಳಿಗೆ ಏನನ್ನೂ ಕೊಡಲಿಲ್ಲ. ಶಾಂಘೈನ ಲಿಯು ಎಂಬವರು, ಕೆಲವು ವರ್ಷಗಳ ಹಿಂದೆ ತನ್ನ ಮೂರು ಮಕ್ಕಳಿಗೆ ಎಲ್ಲವನ್ನೂ ಬಿಟ್ಟುಕೊಡುವ ಮನಸ್ಸು ಮಾಡಿದ್ದರು. … Continued

ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ರೋಡೆ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ, ಪಂಜಾಬ್‌ನ ಮೋಗಾದಲ್ಲಿ ದಾಳಿ ನಡೆಸಿದ ನಂತರ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ ಎಂಬಾತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ನಿಷೇಧಿತ ಸಂಘಟನೆ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಎಂಬಾತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಗುರುತಿಸಿದೆ. ಆತ ಖಲಿಸ್ತಾನ್ ಚಳವಳಿಯ … Continued

ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಫಾರುಕ್‌ ಹೈಕೋರ್ಟಿಗೆ ಮೊರೆ

ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್‌ 19ರಂದು … Continued

೧೩೦.೫೭ ಕೋಟಿ ರೂ.ಆಸ್ತಿ ಅಟ್ಯಾಚ್‌ ಮಾಡಿದ ಇಡಿ

ಹೈದರಾಬಾದ್‌ : ಜಾರಿ ನಿರ್ದೇಶನಾಲಯವು 130.57 ಕೋಟಿ ರೂ.ಮೌಲ್ಯದ ಆಸ್ತಿ  ಲಗತ್ತಿಸಿದೆ. ಇದರಲ್ಲಿ 41 ಸ್ಥಿರ ಆಸ್ತಿಗಳಾದ ಮುಸದ್ದಿಲಾಲ್ ಜೆಮ್ಸ್ ಮತ್ತು ಜ್ಯುವೆಲ್ಸ್ ಪ್ರೈವೇಟ್ ಲಿಮಿಟೆಡ್  ಹಗರಣದಲ್ಲಿ ಭಾಗಿಯಾಗಿದೆ. 18.69 ಕೋಟಿ ರೂ.ಗಳ ವಹಿವಾಟಿನಲ್ಲಿ ಷೇರು ರೂಪದಲ್ಲಿ ಚಲಿಸಬಲ್ಲ ಆಸ್ತಿಗಳು ಮತ್ತು ಷೇರು ಮಾರುಕಟ್ಟೆಯಲ್ಲಿ   0.63 ಕೋಟಿ  ರೂ.ಗಳ ರೂಪದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು … Continued