ಕೌಟುಂಬಿಕ ಕಲಹ: ನಾಲ್ವರು ಸಹೋದರರಿಗೆ 20,000 ಕೋಟಿ ರೂ. ನೀಡುವಂತೆ ಭಾರತೀಯ ಉದ್ಯಮಿಗೆ ನ್ಯಾಯಾಲಯ ಆದೇಶ : ಏನಿದು ಪ್ರಕರಣ..?

ಅಮೆರಿಕದಲ್ಲಿ ಐವರು ಭಾರತೀಯ ಮೂಲದ ಸಹೋದರರನ್ನು ಒಳಗೊಂಡ ಕೌಟಿಂಬಿಕ ಉದ್ಯಮ ಪಾಲುದಾರಿಕೆಯ ವ್ಯವಹಾರದ ಸುದೀರ್ಘ ಕಾನೂನು ಹೋರಾಟದಲ್ಲಿ ನ್ಯಾಯಾಧೀಶರು ನಾಲ್ವರು ಸಹೋದರರಿಗೆ ಮತ್ತೋರ್ವ ಸಹೋದರ ಭಾರಿ ಬಹು-ಶತಕೋಟಿ ಡಾಲರ್ ಹಾನಿಯ ಮೊತ್ತವನ್ನು ಪಾವತಿಸಬೇಕು ಎಂದು ಆದೇಶಿಸಿದ್ದಾರೆ. 21 ವರ್ಷಗಳಷ್ಟು ಹಳೆಯದಾದ ಆಸ್ತಿ ವಿವಾದದಲ್ಲಿ ಈ ತೀರ್ಪು ಬಂದಿದ್ದು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಉದ್ಯಮಿ ಹರೇಶ ಜೋಗನಿ … Continued

ಜಮೀನು ಜಗಳ : ಜಮಖಂಡಿಯಲ್ಲಿ ನಾಲ್ವರ ಸಹೋದರರ ಭೀಕರ ಹತ್ಯೆ

ಬಾಗಲಕೋಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸಹೋದರರನ್ನು ಬರ್ಬರವಾಗಿ ಕೊಲೆ ಮಾಡಿದ  ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿಯಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಣಮಂತ  (45), ಬಸವರಾಜ   (37), ಈಶ್ವರ   (35) ಮತ್ತು ಮಲ್ಲಪ್ಪ  (33) ಕೊಲೆಯಾದ ಸಹೋದರರು ಎಂದು ಗುರುತಿಸಲಾಗಿದೆ. ತೋಟದ … Continued