ಪ್ರವಾದಿ ವಿವಾದ: ನೂಪುರ್ ಶರ್ಮಾ ಹೇಳಿಕೆ ವಿರುದ್ಧ ಭಾರತದ ಮೇಲೆ ಸರಣಿ ಸೈಬರ್ ದಾಳಿ ಆರಂಭಿಸಿದ ಅಂತಾರಾಷ್ಟ್ರೀಯ ಹ್ಯಾಕರ್‌ಗಳು

ನವದೆಹಲಿ: ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ನೀಡಿದ ಇತ್ತೀಚಿನ ಹೇಳಿಕೆಗಳ ನಂತರ, ಮಲೇಷ್ಯಾ ಮೂಲದ ಹ್ಯಾಕ್ಟಿವಿಸ್ಟ್ ಗುಂಪು ಡ್ರ್ಯಾಗನ್‌ಫೋರ್ಸ್ ಭಾರತ ಸರ್ಕಾರದ ವಿರುದ್ಧ ಸರಣಿ ಸೈಬರ್ ದಾಳಿಯನ್ನು ಪ್ರಾರಂಭಿಸಿದೆ. ದೂರದರ್ಶನ ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಜ್ಞಾನವಾಪಿ ಮಸೀದಿ ಸಮೀಕ್ಷೆಯ ಕುರಿತು ಪ್ಯಾನೆಲ್ ಚರ್ಚೆಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಶರ್ಮಾ … Continued