ʼಭಾರತ ರತ್ನʼ ಪುರಸ್ಕಾರಕ್ಕೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ : ಬುಧವಾರ ರಾತ್ರಿ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತ ರತ್ನʼ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರ ಸಂಪುಟದ ಸಚಿವರು ರತನ್ ಟಾಟಾ … Continued

ಕೆಎಸ್ ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ ; ಶೇ.15ರಿಂದ 20ರಷ್ಟು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಕೆಎಸ್ ಆರ್‌ಟಿಸಿ ಬಸ್ಸಿನ ಟಿಕೆಟ್ ದರದಲ್ಲಿ ಶೇ.15ರಿಂದ 20ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೆಎಸ್ ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊನ್ನೆ ಕೆಎಸ್ ಆರ್‌ಟಿಸಿ ನಿಗಮದ ಬೋರ್ಡ್ ಮೀಟಿಂಗ್ ಮಾಡಿ, … Continued