ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಮಸೂದೆ ವಿರೋಧಿ ಪ್ರತಿಭಟನೆ ವೇಳೆ 3 ಸಾವು ; ಕೇಂದ್ರ ಪಡೆಗಳ ನಿಯೋಜನೆಗೆ ಕೋರ್ಟ್‌ ಆದೇಶ

ಕೋಲ್ಕತ್ತಾ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಮೃತರಲ್ಲಿ ಇಬ್ಬರು ಘರ್ಷಣೆಯಲ್ಲಿ ಸಾವಿಗೀಡಾಗಿದ್ದರೆ, ಒಬ್ಬರು ಗುಂಡಿನ … Continued

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ; ವಾಟಾಳ ನಾಗರಾಜ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು.ಹೆಚ್ಚಿನ ಜಿಲ್ಲೆಗಳಲ್ಲಿ ದೈನಂದಿನ ಜೀವನ ಸಹಜ ಸ್ಥಿತಿಯಲ್ಲೇ ಇತ್ತು ಬಹುತೇಕ ಜಿಲ್ಲೆಗಳಲ್ಲಿ ಬಸ್‌ ಸೇರಿದಂತೆ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued

ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued

ಕಿತ್ತೂರು | ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ : ವಿಷದ ಬಾಟಲಿ ಹಿಡಿದು ಪ್ರತಿಭಟಿಸಿದ ಮಹಿಳೆಯರು

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕು ದೇವಗಾಂವದಲ್ಲಿ ಕೆಲ ಮಹಿಳೆಯರು ವಿಷದ ಬಾಟಲಿಯೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಈ ಮೂಲಕ ಒಕ್ಕಲು ಎಬ್ಬಿಸಲು ಬಂದ ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯ ಅಧಿಕಾರಿಗಳನ್ನು ಜನರು ಜಮೀನು ಬಳಿಯೇ ತಡೆದರು. ಪೊಲೀಸರು ಸಂಧಾನಕ್ಕೆ ಯತ್ನಿಸಿದರು. ಆದರೆ ಬೆಳೆಯ ನಾಶಕ್ಕೆ ಒಪ್ಪದ ರೈತರು ಬೆಳೆ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued