ಬೆಳಗಾವಿ: ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಳಗಾವಿ: ಎಂಇಎಸ್ ಸಂಘಟನೆ ನಿಷೇಧ ಆಗ್ರಹಿಸಿ ಎಂಇಎಸ್‌ (MES) ವಿರುದ್ಧ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದ ಸಮಯದಲ್ಲಿ ಅವರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕುವೆಂಪು ಭಾವಚಿತ್ರಕ್ಕೆ ಹೂಹಾರ ಹಾಕಿ ವಾಟಾಳ್ ನಾಗರಾಜ ಪ್ರತಿಭಟನೆಗೆ ಚಾಲನೆ ನೀಡಿದರು. ಆ ವೇಳೆ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿ … Continued