ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಉಲ್ಬಣ: ಮಹಾರಾಷ್ಟ್ರ ಟ್ರಕ್‌ಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಗಡಿ ತಗಾದೆ ಮಾಡುತ್ತಿರುವ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ನಂಬರ್‌ ಪ್ಲೇಟ್‌ ಇರುವ ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ತಂಟೆ ತೆಗೆದ ಹಿನ್ನಲೆ … Continued