ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued

ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued

ಕಿತ್ತೂರು | ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ : ವಿಷದ ಬಾಟಲಿ ಹಿಡಿದು ಪ್ರತಿಭಟಿಸಿದ ಮಹಿಳೆಯರು

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕು ದೇವಗಾಂವದಲ್ಲಿ ಕೆಲ ಮಹಿಳೆಯರು ವಿಷದ ಬಾಟಲಿಯೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಈ ಮೂಲಕ ಒಕ್ಕಲು ಎಬ್ಬಿಸಲು ಬಂದ ಅರಣ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯ ಅಧಿಕಾರಿಗಳನ್ನು ಜನರು ಜಮೀನು ಬಳಿಯೇ ತಡೆದರು. ಪೊಲೀಸರು ಸಂಧಾನಕ್ಕೆ ಯತ್ನಿಸಿದರು. ಆದರೆ ಬೆಳೆಯ ನಾಶಕ್ಕೆ ಒಪ್ಪದ ರೈತರು ಬೆಳೆ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಬಾಂಗ್ಲಾದೇಶದ ಪ್ರತಿಭಟನೆಯಲ್ಲಿ 105 ಮಂದಿ ಸಾವು : ದೇಶಾದ್ಯಂತ ಕರ್ಫ್ಯೂ, ಮಿಲಿಟರಿ ನಿಯೋಜನೆ

ಢಾಕಾ : ದೇಶಾದ್ಯಂತ ಹರಡಿರುವ ಅಶಾಂತಿಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಗಳು ಕನಿಷ್ಠ 105 ಜನರ ಸಾವಿಗೆ ಕಾರಣವಾಗಿವೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಕಠಿಣ ರಾಜಕೀಯ ಸವಾಲನ್ನು ಒಡ್ಡುತ್ತಿದೆ, ಏಕೆಂದರೆ ವಿದ್ಯಾರ್ಥಿಗಳು … Continued

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಉಲ್ಬಣ : 39 ಸಾವು, ಸರ್ಕಾರಿ ಟಿವಿ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ : ಸರ್ಕಾರಿ ಉದ್ಯೋಗಗಳಿಗೆ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿಭಟನಾಕಾರರು, ಭದ್ರತಾ ಅಧಿಕಾರಿಗಳು ಮತ್ತು ಸರ್ಕಾರದ ಪರ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ವ್ಯಾಪಕ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ, ಬಾಂಗ್ಲಾದೇಶದಲ್ಲಿ ಗುರುವಾರವು ಅತ್ಯಂತ ಹಿಂಸಾತ್ಮಕ ದಿನವಾಗಿದೆ. ವಿದ್ಯಾರ್ಥಿಗಳು ಬಾಂಗ್ಲಾದೇಶದಾದ್ಯಂತ ಸಾರಿಗೆಯನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದಾಗ ಪೊಲೀಸರು … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued