ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರಿಂದ ‘ಅಪ್ಪಿಕೋ’ ಚಳವಳಿ ; ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವನ್ನು ಮತ್ತಷ್ಟು ತೀವ್ರಗೊಳಿಸಿರುವ ನೂರಾರು ರೈತರು ಭಾನುವಾರ ‘ಅಪ್ಪಿಕೋ’ (ಮರ ಅಪ್ಪಿಕೊಳ್ಳುವ) ಚಳವಳಿಗೆ ಚಾಲನೆ ನೀಡಿದ್ದಾರೆ.  ತಮ್ಮ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಹಾಗೂ ಯೋಜನೆಗಾಗಿ ಮರಗಳನ್ನು ಕಡಿಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿರುವ ಅವರು ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ … Continued

ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued

ಬೃಹತ್ ಪ್ರತಿಭಟನೆ ನಡೆಸಿದ ಮಮತಾ ; 78 ಶಾಸಕರು, 41 ಸಂಸದರಿದ್ರೂ ಬಂದದ್ದು 8 ಶಾಸಕರು 6 ಸಂಸದರು ಮಾತ್ರ ! ಟಿಎಂಸಿಯಲ್ಲಿ ಹೀಗ್ಯಾಕೆ ?

ಕೋಲ್ಕತ್ತಾ: ಬಂಗಾಳ ಚುನಾವಣೆಯ ಹೀನಾಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಪಕ್ಷವನ್ನು ಸಮಾಧಾನಪಡಿಸುವ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬುವ ನಿಟ್ಟಿನಲ್ಲಿ ಟಿಎಂಸಿ ಸುಪ್ರಿಮೋ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಳೆಯ ‘ಸ್ಟ್ರೀಟ್ ಫೈಟರ್’ (ಬೀದಿ ಹೋರಾಟಗಾರ್ತಿ) ಅವತಾರಕ್ಕೆ ಮರಳಿದ್ದಾರೆ. ಸೋಲಿನ ನಂತರ ಹಮ್ಮಿಕೊಂಡ ಮೊದಲ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿಯ … Continued

ಸರ್ಕಾರಕ್ಕೆ ಯಾರು ಅಪಾಯ? ಯಾರು ಪ್ರತಿಭಟನೆ ಮಾಡ್ತಾರೆ ಅಂತ ಮೊದಲೇ ಹೇಳುತ್ತದೆ ಎಐ(AI) ; ಚೀನಾದಲ್ಲಿ ರೆಡಿಯಾಗ್ತಿದೆ ಬೆಚ್ಚಿಬೀಳುಸುವ ತಂತ್ರಜ್ಞಾನ..!

ಮಾರ್ವೆಲ್ ಸಿನೆಮಾದ ‘ಕ್ಯಾಪ್ಟನ್ ಅಮೆರಿಕ: ದಿ ವಿಂಟರ್ ಸೋಲ್ಜರ್’ ಎಂಬ ಚಲನಚಿತ್ರದಲ್ಲಿ ‘ಹೈಡ್ರಾ’ ಎಂಬ ಖಳನಾಯಕರ ಸಂಘಟನೆಯು ನಾಗರಿಕರ ಡಿಜಿಟಲ್ ಇತಿಹಾಸವನ್ನು ಜಾಲಾಡಿ, ಭವಿಷ್ಯದಲ್ಲಿ ಯಾರು ಸರ್ಕಾರಕ್ಕೆ ಧಕ್ಕೆಯಾಗಬಹುದು ಎಂಬುದನ್ನು ಮುನ್ಸೂಚನೆ ನೀಡುವ ಅತ್ಯಾಧುನಿಕ ಕಂಪ್ಯೂಟರ್ ಅಲ್ಗಾರಿದಮ್ ಒಂದನ್ನು ಸಿದ್ಧಪಡಿಸುತ್ತದೆ. I ಈ ಸಿಎನಮಾದಕಲ್ಪಿತ ವಿಜ್ಞಾನದ (Science Fiction) ಕಥೆ ಈಗ ನಿಜವಾಗುವ ಕಾಲ ದೂರವಿಲ್ಲ. … Continued

ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued

ವಿಡಿಯೋ | ಬೆಂಗಳೂರು : ರಾಜ್ಯಪಾಲರ ಸಂಚಾರಕ್ಕಾಗಿ ಸಂಚಾರ ಸ್ಥಗಿತ ; ಗರ್ಭಿಣಿ ಪತ್ನಿ ಚಿಕಿತ್ಸೆಗಾಗಿ ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದ ಪತಿ !

ಬೆಂಗಳೂರು: ನಗರದ ಸಂಚಾರ ದಟ್ಟಣೆಯ ನಡುವೆ ವಿಐಪಿ (VIP) ಸಂಸ್ಕೃತಿಯ ಅತಿರೇಕ ಮತ್ತೊಮ್ಮೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರ ಬೆಂಗಾವಲು ಪಡೆಯ (ಕಾನ್ವಾಯ್) ಸುಗಮ ಸಂಚಾರಕ್ಕಾಗಿ ಪೊಲೀಸರು ಬರೋಬ್ಬರಿ 30 ನಿಮಿಷಗಳ ಕಾಲ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ, ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ಗರ್ಭಿಣಿ ಪತ್ನಿಯ ತುರ್ತು ವೈದ್ಯಕೀಯ ತಪಾಸಣೆಗಾಗಿ ಆಕೆಯ ಪತಿ … Continued

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ: ಕಾಂಗ್ರೆಸ್-ಮಿತ್ರಪಕ್ಷಗಳ ನಡುವೆ ಹೆಚ್ಚಿದ ಬಿರುಕು

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶೃಂಗಸಭೆ(AI Summit)ಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಅರೆಬೆತ್ತಲೆ ಪ್ರತಿಭಟನೆಯು ಈಗ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ರಾಜಕೀಯ ಮುಜುಗರವಾಗಿ (Albatross) ಪರಿಣಮಿಸಿದೆ. ಮೊದಲಿಗೆ ವಿಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ಮಿತ್ರಪಕ್ಷಗಳು ಈ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದ್ದವು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗವಾಗಿ ಟೀಕಿಸಿದ ನಂತರ, ಮಿತ್ರಪಕ್ಷಗಳು ಕೂಡ ಧ್ವನಿ ಎತ್ತುತ್ತಿವೆ. … Continued

ವೀಡಿಯೊಗಳು | ಇರಾನಿನಲ್ಲಿ ಖಮೇನಿ ವಿರುದ್ಧ ಭಾರೀ ಪ್ರತಿಭಟನೆ : ಸಾವಿನ ಸಂಖ್ಯೆ 42ಕ್ಕೆ ಏರಿಕೆ ; ಇಂಟರ್ನೆಟ್, ಫೋನ್ ಕಡಿತ

ತೆಹ್ರಾನ್ : ಇರಾನಿನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಅವರ ನೇತೃತ್ವದ ಇಸ್ಲಾಮಿಕ್ ಆಡಳಿತದ ವಿರುದ್ಧ ಸಾರ್ವಜನಿಕ ಪ್ರತಿಭಟನೆಗಳು ತೀವ್ರಗೊಂಡಿವೆ. ದಿನೇ ದಿನೇ ಕುಸಿಯುತ್ತಿರುವ ಆರ್ಥಿಕತೆ, ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಮತ್ತು ಭದ್ರತಾ ಪಡೆಗಳ ದಮನಕಾರಿ ನೀತಿಯಿಂದ ಆಕ್ರೋಶಗೊಂಡ ಸಾವಿರಾರು ಇರಾನಿಯನ್ನರು ರಾಜಧಾನಿ ತೆಹ್ರಾನ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಆಡಳಿತದ ವಿರುದ್ಧ … Continued

ಇಂಡಿಯಾ ಗೇಟ್ ಪ್ರತಿಭಟನೆ: ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಬಳಸಿದ ಆರೋಪ ; ಬಂಧಿತ 17 ಮಂದಿಗೆ 3 ದಿನ ನ್ಯಾಯಾಂಗ ಬಂಧನ

ನವದೆಹಲಿ: ಇಂಡಿಯಾ ಗೇಟ್‌ನಲ್ಲಿ ವಾಯು ಮಾಲಿನ್ಯದ ಕುರಿತ ಪ್ರತಿಭಟನೆಗಳ ವೇಳೆ ‘ಪೆಪ್ಪರ್ ಸ್ಪ್ರೇ’ (Pepper Spray) ಬಳಸಿದ್ದಾರೆಂಬ ಆರೋಪದ ಮೇಲೆ ಬಂಧಿತರಾಗಿದ್ದ 11 ಮಹಿಳೆಯರು ಸೇರಿದಂತೆ 17 ಆರೋಪಿಗಳಿಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಸೋಮವಾರ ಮೂರು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಲಯವು ಇತರ ಐದು ಆರೋಪಿಗಳನ್ನು ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. … Continued

ಮುಧೋಳ | ಭುಗಿಲೆದ್ದ ರೈತರ ಆಕ್ರೋಶ ; ಕಬ್ಬು ತುಂಬಿದ್ದ ಹಲವಾರು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ; ಲೋಡ್‌ ಗಟ್ಟಲೆ ಕಬ್ಬು ಸುಟ್ಟು ಕರಕಲು

ಬಾಗಲಕೋಟೆ: ಪ್ರತಿ ಟನ್​​ ಕಬ್ಬಿಗೆ 3,500 ರೂ.ಗಳನ್ನು ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಹಲವಾರು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ … Continued