ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಯತ್ನಾಳ : ಆಸ್ಪತ್ರೆಗೆ ದಾಖಲು
ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರನ್ನು ಅಮಾನನು ಮಾಡಿದ ಬಳಿಕ, ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅಸ್ವಸ್ಥರಾಗಿ ಕುಸಿದಿದ್ದಾರೆ. ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಅಮಾನತಾದ ಬಳಿಕವೂ ಬಿಜೆಪಿ … Continued