ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್‌ ಎಚ್ಚರಿಕೆ

ಗೋಕಾಕ್ : ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು … Continued

ಫೆ.೨೩ರಂದು ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

ಬೆಂಗಳೂರು: ಶಿಕ್ಷಣ ಇಲಾಖೆಯ ದ್ವಂದ್ವ ನಿಲುವು, ಅವೈಜ್ಞಾನಿಕ ಧೋರಣೆಗಳನ್ನು ಖಂಡಿಸಿ ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆ ವತಿಯಿಂದ ಫೆ.೨೩ರಂದು ಪ್ರತಿಭಟನಾ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ.೨೩ರಂದು ಬೆಳಗ್ಗೆ ೧೦ ಗಂಟೆಗೆ ನಗರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಲಿ ನಡೆಯಲಿದ್ದು, ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ … Continued

ಸಚಿನ್‌ ತೆಂಡುಲ್ಕರ್‌ ಮನೆ ಎದುರು ಪ್ರತಿಭಟನೆ

ಕೇರಳದ ಕೊಚ್ಚಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿನ್ ತೆಂಡೂಲ್ಕರ್ ಅವರ ಕಟೌಟ್ ಮೇಲೆ ಕಪ್ಪುಮಸಿ ಸುರಿದ ೨ ದಿನಗಳಲ್ಲೇ ಸ್ವಾಭಿಮಾನಿ ಶೇತಕರಿ ಸಕ್ತಾನಾದ ಕಾರ್ಯಕರ್ತರು ಸೋಮವಾರ ಮುಂಬೈನ ಕ್ರಿಕೆಟಿಂಗ್ ದಂತಕಥೆ ಸಚಿನ್‌ ನಿವಾಸದ ಎದುರು ಪ್ರತಿಭಟನೆ ನಡೆಸಿದರು. “ಸಚಿನ್‌ ನಮ್ಮ ತಂದೆಗಾಗಿ ನೀವು ಯಾವಾಗ ಟ್ವೀಟ್‌ ಮಾಡುತ್ತೀರಿʼ ಎಂದು ಬರೆದ ಪೋಸ್ಟರ್‌ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. … Continued

ಮ್ಯಾನ್ಮಾರ್‌ನಲ್ಲಿ ಸೈನ್ಯ ದಂಗೆ ವಿರುದ್ಧ ಬೃಹತ್‌ ಪ್ರದರ್ಶನ

ಮ್ಯಾನ್ಮಾರ್‌ನಲ್ಲಿ ಭಾನುವಾರ ಕಳೆದ ವಾರ ನಡೆದ ಸೈನಿಕ ದಂಗೆ ಮತ್ತು ಚುನಾಯಿತ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಸಾವಿರಾರು ಜನರು ಪ್ರತಿಭಟನೆ ನಡೆಸಿದರು. ಇಂಟರ್ನೆಟ್ ನಿರ್ಬಂಧ ಮತ್ತು ಫೋನ್ ಮಾರ್ಗಗಳ ನಿರ್ಬಂಧಗಳ ಹೊರತಾಗಿಯೂ ನಡೆದ ಪ್ರತಿಭಟನೆಗಳು 2007 ರ ಬೌದ್ಧ ಸನ್ಯಾಸಿ ನೇತೃತ್ವದ ಕೇಸರಿ ಕ್ರಾಂತಿಯ ನಂತರ ದೇಶದ ಅತಿದೊಡ್ಡ … Continued