ಪ್ರಚೋದನಕಾರಿ ಭಾಷಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪದ ಮೇಲೆ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 10ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಹಾಗೂ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ … Continued