ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದವಳ ಬಂಧನ

ಕಲಬುರ್ಗಿ: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ನಾಪತ್ತೆಯಾಗಿದ್ದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಅವಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ … Continued

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ: ಸಿಐಡಿ ಅಧಿಕಾರಿಗಳಿಂದ ಎಡಿಜಿಪಿ ಅಮೃತ್ ಪೌಲ್ ಬಂಧನ

ಬೆಂಗಳೂರು: ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಇಂದು, ಸೋಮವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ(ADGP) ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ಒಂದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ … Continued

ಪಿಎಸ್‌ಐ ನೇಮಕಾತಿ ಪರೀಕ್ಷಾ ಹಗರಣ: ಅಭ್ಯರ್ಥಿಗಳಿಂದ ೬೦ ಲಕ್ಷ ರೂ. ವಸೂಲಿ, ಒಡಿಶಾದಲ್ಲಿ ಬ್ಲೂ ಟೂತ್‌ ಖರೀದಿ…!?

ಬೆಂಗಳೂರು: ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹುದ್ದೆಗಳ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರ ಗೊಳಿಸಿರುವ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಬಳಸುತ್ತಿದ್ದ ಬ್ಲೂ ಟೂತ್ ಅನ್ನು ಒಡಿಶಾದಲ್ಲಿ ಖರೀದಿಸಿರುವುದನ್ನು ಪತ್ತೆಹಚ್ಚಿದ್ದಾರೆ ಹಾಗೂ ಅಭ್ಯರ್ಥಿಗಳಿಗೆ ಮ್ಯಾಕ್ರೋ ಬ್ಲೂ ಟೂತ್, ಮೈಕ್ರೋ ಡಿವೈಸ್ ಬಳಸಿ ಉತ್ತರ ಹೇಳಲು ಆರೋಪಿಗಳು ನುರಿತ ತಂತ್ರಜ್ಞರ ತಂಡ ಬಳಕೆ ಮಾಡಿರುವುದನ್ನು ತನಿಖೆಯಲ್ಲಿ … Continued