ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ‘ಉಗ್ರ’ ಸಂದೇಶ..! ಆ ಪತ್ರದಲ್ಲಿ ಏನಿದೆ?

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಪ್ಪು ಎಸಗಿದವರಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಪ್ರಾಮಾಣಿಕರಿಗೆ ನ್ಯಾಯ ಸಿಗದ ಹಿನ್ನೆಲೆಯಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎಂದು ಹೇಳಲಾದ ಪತ್ರವೊಂದು ವೈರಲ್ ಆಗಿದೆ. ನ್ಯಾಯ ದೊರಕದೇ ಇದ್ದಲ್ಲಿ ಉಗ್ರ ಮತ್ತು ನಕ್ಸಲ್ ಸಂಘಟನೆ ಸೇರುವುದಾಗಿ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ಎರಡು ಪುಟಗಳಿರುವ ಪತ್ರವನ್ನು ಪ್ರಧಾನಿ ನರೇಂದ್ರ … Continued