ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ‌. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ ಮ್ಯಾನ್ ಅಯ್ಯಣ್ಣ ದೇಸಾಯಿ … Continued