ಪಿಎಪಿಎಸ್​ಐ ಪರೀಕ್ಷಾ ಅಕ್ರಮ: ಮತ್ತೋರ್ವ ಆರೋಪಿ ಬಂಧಿಸಿದ ಸಿಐಡಿ

ಕಲಬುರಗಿ: ಪಿಎಸ್​ಐ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೊಬ್ಬ ಅಭ್ಯರ್ಥಿಯನ್ನು ಬಂಧಿಸಿದ್ದಾರೆ. ಎನ್.ವಿ.ಸುನೀಲ್ ಕುಮಾರ್ ಬಂಧಿತ ಆರೋಪಿ. ಇದರೀಮದ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿದೆ. ಕಲಬುರಗಿ ಮೂಲದ ಈತ ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ಪರೀಕ್ಷೆ ಬರೆದಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ. ಒ.ಎಂ.ಆರ್ ಶೀಟ್ … Continued

ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ: ಡಿಕೆಶಿ ಜೊತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ತೆಗೆಸಿಕೊಂಡ ಫೋಟೋಗಳು ವೈರಲ್‌

ಬೆಂಗಳೂರು: 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿಯ ಮುಖಂಡರಾದ ದಿವ್ಯಾ ಹಾಗರಗಿ ಅವರು ಪರಾರಿಯಾಗಿದ್ದು, ಇನ್ನೂ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಅವಳ ಬಂಧನಕ್ಕೂ ಸಿಐಡಿ ಪೊಲೀಸರು ಬಲೆ ಬೀಸಿದ್ದಾರೆ. ಈಗ ದಿವ್ಯಾ ಹಾಗರಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯ  ಆರೋಪ-ಪ್ರತ್ಯಾರೋಪಗಳ ಕೇಂದ್ರ ಬಿಂದುವಾಗಿದ್ದಾರೆ. ಏತನ್ಮಧ್ಯೆ 545 ಪಿಎಸ್‌ಐ ಪರೀಕ್ಷೆ ಅಕ್ರಮ … Continued

ಪಿಎಸ್‌ಐ ನೇಮಕಾತಿ ಹಗರಣ : ಅಕ್ರಮಕ್ಕೆ ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿ ಮೊಬೈಲ್ ಬಳಸಿದ ಅಂಶ ಬೆಳಕಿಗೆ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಲ್ಲಿ ತನಿಖೆ ಮಾಡಿದಷ್ಟು ಹೊಸ ಸಂಗತಿಗಳು ಹೊರಬೀಳುತ್ತಿವೆ. ಈಗ ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿರುವ ಮೊಬೈಲ್ ಬಳಸಿ ಕಿಂಗ್‌ಪಿನ್ ಆರ್‌ ಡಿ ಪಾಟೀಲ್ ಅಕ್ರಮ ಎಸೆಗಿದ್ದಾನೆ ಎಂಬ ಅಂಶ ಹೊರಗೆ ಬಂದಿದೆ ಎಂದು ಹೇಳಲಾಗಿದೆ. ಬ್ಲೂ ಟೂತ್ ಬಳಸಿ ಪರೀಕ್ಷೆ ಬರೆಸಿದ ಆರೋಪ ಎದುರಿಸುತ್ತಿರುವ ಕಿಂಗ್‌ಪಿನ್ ಆರ್‌.ಡಿ … Continued

ಪಿಎಸ್‌ಐ ಪರೀಕ್ಷೆ ಅಕ್ರಮ: ದಾಖಲೆಗೊಂದಿಗೆ ಬನ್ನಿ ಎಂದು ಪ್ರಿಯಾಂಕ್‌ ಖರ್ಗೆಗೆ ಸಿಐಡಿ ನೋಟಿಸ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕವು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಭಾನುವಾರ ನೋಟಿಸ್‌ ಜಾರಿ ಮಾಡಿದ್ದು, ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಏಪ್ರಿಲ್‌ 25ರಂದು ಸೂಕ್ತ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿದೆ. ಸೋಮವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ಮಹಾರಾಷ್ಟ್ರದಲ್ಲಿ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿ

ಕಲಬುರಗಿ: ಪಿಎಸ್‌ಐ ನೇಮಕದ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಆರೋಪಿ ಹಾಗೂ ಪ್ರಕರಣದ ಕಿಂಗ್ ‌ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ಎಂಬಾತನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಶುಕ್ರವಾರವಷ್ಟೇ ಅವರ ಸಹೋದರ ಹಾಗೂ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಶನಿವಾರ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: 8 ಆರೋಪಿಗಳ ಜಾಮೀನು ಅರ್ಜಿ ವಜಾ

ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಂಟು ಜನ ಆರೋಪಿಗಳ ಜಾಮೀನು ಅರ್ಜಿಯನ್ನು ಕಲಬುರಗಿ ಜೆ.ಎಮ್.ಸಿ ಕೋರ್ಟ್ ವಜಾಗೊಳಿಸಿದೆ. ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸರು ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಬಿಜೆಪಿ ಮುಖಂಡರಾದ ದಿವ್ಯಾ ಹಾಗರಗಿಯ ಪತಿ ರಾಜೇಶ್​ ಹಾಗರಗಿ, ವೀರೇಶ್, ಅರುಣ, ಪ್ರವೀಣ, ಚೇತನ, … Continued