ರೈತರಿಗೆ ವಂಚಿಸಿದ ‘ಪ್ರಕರಣ’; ಆರೋಪಿ ಪರ ಸಚಿವ ಜಮೀರ್ ಪ್ರಭಾವ ಬೀರಲು ಯತ್ನಿಸಿದರೆ..? ಆಡಿಯೋ ವೈರಲ್‌

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣದಲ್ಲಿ ಆರೋಪಿ ವ್ಯಕ್ತಿಯ ಪರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಲು ಮುಂದಾಗಿದ್ದರು ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚನೆ … Continued

ರೆಸಾರ್ಟ್‌, ಹೋಮ್ ಸ್ಟೇ, ಹೊಟೇಲ್ ಮಾಲಕರ ಸಭೆ: ಸರ್ಕಾರದ ಮಾರ್ಗಸೂಚಿ, ಸಮುದ್ರದ ಎಚ್ಚರಿಕೆ ಫಲಕ ಹಾಕಲು ಸೂಚನೆ

ಕುಮಟಾ; ನಾಗರಿಕರ ಹಿತರಕ್ಷಣೆಗಾಗಿ ಕುಮಟಾ ಪೊಲೀಸ್ ಇಲಾಖೆಯು ಶನಿವಾರ ಬಾಡದಲ್ಲಿ ರೆಸಾರ್ಟ್‌, ಹೋಮ್ ಸ್ಟೇ ಮತ್ತು ಹೊಟೇಲ್ ಮಾಲಕರೊಂದಿಗೆ ಸಭೆ ನಡೆಸಿತು. ನಾಗರಿಕರು ಮತ್ತು ಪ್ರವಾಸಿಗರ ರಕ್ಷಣೆ ಮಹತ್ವವಾಗಿದೆ. ಪ್ರವಾಸಿಗರಿಗೆ ವಸತಿಗಾಗಿ ಅಥವಾ ಇನ್ನಾವುದೇ ರೀತಿಯಿಂದ ವಾಣಿಜ್ಯ ಉದ್ದೇಶ ಹೊಂದಿರುವಂತವರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಕಾನೂನು ಬಾಹಿರ ಚಟುವಟಿಗೆಗೆ ಅವಕಾಶ ನೀಡಬಾರದು. ವಿದೇಶಿ ಪ್ರವಾಸಿಗರಿಗೆ ಅವಕಾಶ … Continued