ಕೂಜಳ್ಳಿ: ನಾಳೆ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ

ಕುಮಟಾ: ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಡಿ. 25ರಂದು ಅಪರಾಹ್ನ 3. ಗಂಟೆಯಿಂದ 8ರ ವರೆಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆಯಲಿದೆ. ನಾದ ನಮನ ಕಾರ್ಯಕ್ರಮದಲ್ಲಿ ಶ್ರೀಪಾದ ಹೆಗಡೆ ಸೋಮನಮನೆ, ಶ್ರೀಧರ ಹೆಗಡೆ ಕಲ್ಭಾಗ, ಶ್ರೀಲತಾ ಗುರುರಾಜ … Continued