ಹೊನ್ನಾವರ : ರೈಲಿಗೆ ತಲೆಕೊಟ್ಟು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಹೊನ್ನಾವರ : ತಾಲೂಕಿನ ಮುಗ್ವಾ ಹಳಗೇರಿ ಮೂಲದ ಸದ್ಯ ಅನಂತವಾಡಿ ಕೋಟಾದಲ್ಲಿ ವಾಸವಿದ್ದ, ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೊಬ್ಬ ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿಯನ್ನು ವಿಶಾಲ  ಗೌಡ ಎಂದು ಗುರುತಿಸಲಾಗಿದೆ. ರೈಲಿನ ಗಾಲಿಗೆ ಸಿಕ್ಕು ದೇಹ … Continued