ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ವಿಧಾನಸಭೆ ಚುನಾವಣೆ : ಅಸ್ಸಾಂನಲ್ಲಿ 84.42%, ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92%ರಷ್ಟು ಮತದಾನ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಗುರುವಾರ (ಏಪ್ರಿಲ್ 9) ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನವು ಬಿಗಿ ಭದ್ರತೆ ಹಾಗೂ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿ ನಡೆದಿದೆ. ಮೂರೂ ರಾಜ್ಯಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ವೀಡಿಯೊಗಳು…| ಫೆಂಗಲ್ ಚಂಡಮಾರುತ : ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ಬಸ್ಸುಗಳು…!

ಚೆನ್ನೈ/ ಪುದುಚೇರಿ : ತಮಿಳುನಾಡು ಮತ್ತು ಪುದುಚೇರಿ ಬಳಿ ಭೂಕುಸಿತ ಮಾಡಿದ ಫೆಂಗಲ್ ಚಂಡಮಾರುತವು ಭಾನುವಾರ ದುರ್ಬಲಗೊಂಡಿತು, ಆದರೆ ಭಾರೀ ಮಳೆ ಮತ್ತು ಪ್ರವಾಹಗಳು ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಭಾಗಗಳನ್ನು ಅಪ್ಪಳಿಸುತ್ತಲೇ ಇವೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯು ಹೆಚ್ಚು ಹಾನಿಗೊಳಗಾಗಿದ್ದು, ನೀರು ರಸ್ತೆ ಮೇಲೆ ನಿಲ್ಲಿಸಿದ್ದ ಹಲವಾರು … Continued

ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued

ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಪುದುಚೇರಿ ಉಸ್ತುವಾರಿ ದಿನೇಶ್ ಗುಂಡೂರಾವ್‌ಗೆ ಘೇರಾವ್

ಪುದುಚೇರಿ : ಪುದುಚೇರಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರ ಕಾರಿಗೆ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ವಾಹನವನ್ನು ಹತ್ತದಂತೆ ತಡೆಯಲು ಯತ್ನಿಸಿದ ಘಟನೆ ನಡೆದಿದೆ. ಮಾಜಿ ಸಚಿವರೊಬ್ಬರನ್ನು ಬೆಂಬಲಿಸುವ ಬಣವೊಂದು ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಲು ಆರಂಭಿಸುತ್ತಿದ್ದಂತೆಯೇ ಪುದುಚೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಈ ದೃಶ್ಯ ಕಂಡುಬಂತು. ಪಕ್ಷದ … Continued