ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಪುದುಚೆರಿ: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಅಲ್ಲಿನ ಮುಖ್ಯಮಂತ್ರಿ ಸ್ಥಾನಕ್ಕೆ ,ವಿ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಪತನವಾದ ಒಂದು ದಿನದ ಬಳಿಕ ಕೇಂದ್ರ ಸರ್ಕಾರ ವಿಧಾನಸಭೆಯನ್ನು ವಿಸರ್ಜಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಿದೆ. ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಬಹುಮತ ಕಳೆದುಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಯಾವುದೇ ಪಕ್ಷ ಸರ್ಕಾರ … Continued