ಪುದುಚೇರಿಯಲ್ಲಿ ಜುಲೈ 16ರಿಂದ ಶಾಲಾ-ಕಾಲೇಜ್ ಪುನಾರಂಭ: ಸಿಎಂ ರಂಗಸ್ವಾಮಿ

ಪುದುಚೇರಿ: ಕೋವಿಡ್-19 ಉಲ್ಬಣದಿಂದ ಪುದುಚೇರಿಯಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನಾರಂಭಗೊಳ್ಳಲಿವೆ. ಜುಲೈ 16 ರಂದು ಕಾಲೇಜ್ ಗಳು ಪುನರಾರಂಭಗೊಳ್ಳಲಿದ್ದು, ಶಾಲೆಗಳು ಭಾಗಶಃ ಪುನಃ ತೆರೆಯಲ್ಪಡುತ್ತವೆ ಎಂದು ಮುಖ್ಯಮಂತ್ರಿ ಎನ್. ರಂಗಸ್ವಾಮಿ ಭಾನುವಾರ ತಿಳಿಸಿದ್ದಾರೆ. ಒಂಭತ್ತರಿಂದ 12 ನೇ ತರಗತಿಗಳಿಗೆ ಮಾತ್ರ ತರಗತಿಗಳು ಆ ದಿನ ಪುನರಾರಂಭಗೊಳ್ಳುತ್ತವೆ ಎಂದು ಅವರು ತಿಳಿಸಿದರು. … Continued

ಪುದುಚೇರಿ: ಕಾಂಗ್ರೆಸ್‌ಗೆ‌ ಮೊದಲ ಶಾಂಕಿಂಗ್‌ ನ್ಯೂಸ್‌…!

ಪುದುಚೇರಿ: ತನ್ನ ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಏ.೬ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೇಳಿದೆ. ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ-ವೋಟರ್ಸ್ ಸಮೀಕ್ಷೆ ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ. ಒಟ್ಟು ೩೦ ವಿಧಾಸಭಾ ಕ್ಷೇತ್ರವಿರುವ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿರುವ ಏಪ್ರಿಲ್ … Continued

ಪುದುಚೇರಿ: ಬಹುಮತ ಸೋತ ನಾರಾಯಣಸಾಮಿ, ಕಾಂಗ್ರೆಸ್‌ ಸರ್ಕಾರ ಪತನ

ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಿದೆ. ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರು ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮಂಡಿಸಿದ ವಿಶ್ವಾಸದ ನಿರ್ಣಯಕ್ಕೆ ಸೋಲಾಯಿತು. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ನಾರಾಯಣಸಾಮಿ, ತಮ್ಮ ಸರ್ಕಾರ ಮತ್ತು ಪುದುಚೇರಿಯ ಜನರು ಎದುರಿಸುತ್ತಿರುವ ಅಡೆತಡೆಗಳನ್ನು ಪಟ್ಟಿ ಮಾಡಿದರು, ಆಡಳಿತದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಮತ್ತು … Continued

ಪುದುಚೆರಿ: ಮತ್ತಿಬ್ಬರು ಶಾಸಕರು ರಾಜೀನಾಮೆ, ಸಂಕಷ್ಟದಲ್ಲಿ ಕಾಂಗ್ರೆಸ್‌ ಸರ್ಕಾರ

ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಗೆ ಒಂದು ದಿನ ಮೊದಲು, ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಇನ್ನೆರಡು ಶಾಸಕರು ಭಾನುವಾರ ರಾಜೀನಾಮೆ ನೀಡಿದರು. ಡಿಎಂಕೆ ಶಾಸಕ ವೆಂಕಟೇಶನ್ ಮತ್ತು ಕಾಂಗ್ರೆಸ್ ಶಾಸಕ ಕೆ. ಲಕ್ಷ್ಮೀನಾರಾಯಣನ್ ಅವರ ರಾಜೀನಾಮೆಯೊಂದಿಗೆ, ಆಡಳಿತಾರೂಢ ಮೈತ್ರಿಕೂಟದ ಬಲ ಈಗ 12 ಕ್ಕೆ ಇಳಿಸಲಾಗಿದೆ. 33 ಸದಸ್ಯರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು 14 … Continued

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ ಬೇಡಿ ವಜಾ

ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರು ಕಿರಣ್ ಬೇಡಿಯನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ಸ್ಥಾನದಿಂದ ವಜಾಗೊಳಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮೂಲಗಳು ಮಂಗಳವಾರ ತಿಳಿಸಿದೆ. ನಿಯಮಿತ ವ್ಯವಸ್ಥೆ ಮಾಡುವ ವರೆಗೆ ತೆಲಂಗಾಣ ರಾಜ್ಯಪಾಲರಾದ ತಮಿಳುಸಾಯಿ ಸೌಂದರಾಜನ್‌ಗೆ ಕೇಂದ್ರ ಪ್ರದೇಶದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ.ಡಾ. ಕಿರಣ್ ಬೇಡಿ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯನ್ನು ಸ್ಥಗಿತಗೊಳಿಸಿ ಅಧ್ಯಕ್ಷರು ನಿರ್ದೇಶಿಸಿದ್ದಾರೆ … Continued

ಪುದುಚೆರಿಯಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್‌ ಸರಕಾರ

ನವದೆಹಲಿ: ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗ ಇಬ್ಬರು ಕಾಂಗ್ರೆಸ್‌ ಶಾಸಕರು ರಾಜಿನಾಮೆ ನೀಡಿರುವುದರಿಂದ ಪುದುಚೆರಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಇಬ್ಬರು ಶಾಸಕರ ರಾಜಿನಾಮೆಯೊಂದಿಗೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಂಖ್ಯೆ ಸಮಬಲವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುದುಚೇರಿ ಭೇಟಿಗೂ ಮುನ್ನ ಇಬ್ಬರು ಶಾಸಕರು ರಾಜೀನಾಮೆ ನಿಡಿರುವುದರಿಂದ ಕಾಂಗ್ರೆಸ್‌ಗೆ ಭಾರೀ ಆಘಾತವಾಗಿದೆ. … Continued